ಕನೋಜ್ನಲ್ಲಿ ಮಾತನಾಡಿದ್ದ ಮೋದಿ, ಎಸ್ಪಿ ಮತ್ತು ಬಿಎಸ್ಪಿಗಳು ಜಾತಿ ರಾಜಕಾರಣ ಮಾಡುತ್ತಿವೆ. ಅಧಿಕಾರಕ್ಕೆ ಬಂದರೆ ಜನರ ಸಂಪತ್ತು ಕೊಳ್ಳೆ ಹೊಡೆಯಲಿವೆ’ ‘ಮಾಯಾವತಿಜೀ, ನಾನು ತೀರಾ ಹಿಂದುಳಿದವ. ನನ್ನನ್ನು ಜಾತಿ ರಾಜಕಾರಣಕ್ಕೆ ಎಳೆದುತರಬೇಡಿ ಎಂದು ನಿಮಗೆ ಕೈಮುಗಿದು ಕೇಳಿಕೊಳ್ಳುತ್ತೇನೆ. ನೀವು ನನ್ನ ಜಾತಿಯ ವಿಚಾರ ಮಾತನಾಡುವವರೆಗೂ, ದೇಶದ ಜನರಿಗೆ ನನ್ನ ಜಾತಿಯ ಬಗ್ಗೆ ಗೊತ್ತಿರಲಿಲ್ಲ. ಇದಕ್ಕಾಗಿ ನಿಮಗೆ ಧನ್ಯವಾದಗಳು’ ಎಂದು ಮೋದಿ ಬೇಸರ ವ್ಯಕ್ತಪಡಿಸಿದ್ದರು.