ಗುರುವಾರ ಇಲ್ಲಿನ ಕೂಚ್ ಬೆಹಾರ್ನಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮಮತಾ, ಪೌರತ್ವ (ತಿದ್ದುಪಡಿ)ಮಸೂದೆಯ ಮೂಲಕ ದೇಶದಲ್ಲಿ ನ್ಯಾಯಯುತವಾಗಿ ಬದುಕುತ್ತಿರುವ ಪೌರರನ್ನು ವಲಸೆಗಾರರನ್ನಾಗಿ ಮಾಡುವ ಹುನ್ನಾರ ಬಿಜೆಪಿಯದ್ದು. ಈ ಮಸೂದೆಯನ್ನು ತರುವ ಮೂಲಕ ಜನರಲ್ಲಿ ಭಿನ್ನತೆ ಸೃಷ್ಟಿಸಲು ಕೇಂದ್ರ ಯತ್ನಿಸುತ್ತಿದೆ.ರಾಷ್ಟ್ರೀಯ ಪೌರತ್ವ ನೋಂದಣಿ ಎಂಬುದು ಚುನಾವಣಾ ಗಿಮಿಕ್.