<p><strong>ನವದೆಹಲಿ: </strong>ಪ್ರಧಾನಿ ಮೋದಿಯವರ 62ನೇ 'ಮನ್ ಕಿ ಬಾತ್ ' ಕಾರ್ಯಕ್ರಮ ಇಂದು ಆಲ್ ಇಂಡಿಯಾ ರೇಡಿಯೋದಲ್ಲಿ 11 ಗಂಟೆಗೆ ಪ್ರಸಾರವಾಗಲಿದೆ.</p>.<p>ಜನವರಿ 26ರಂದು ಅವರ 'ಮನ್ ಕಿ ಬಾತ್ ' ಕಾರ್ಯಕ್ರಮ ಪ್ರಸಾರವಾಗಿತ್ತು.ಅಂದು ರಾಷ್ಟ್ರದ ಜನತೆ ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಎಲ್ಲಾ ಸಮಸ್ಯೆಗಳಿಗೂ ಹಿಂಸಾಚಾರವೇ ಪರಿಹಾರವಲ್ಲ,ಹಲವು ವರ್ಷಗಳಿಂದ ದೇಶ ಎದುರಿಸುತ್ತಿದ್ದ ವಲಸಿಗರ ಸಮಸ್ಯೆಯನ್ನು ಪರಿಹರಿಸಲಾಗಿದೆ.ಇದಕ್ಕಾಗಿ ಸರ್ಕಾರ 600 ಕೋಟಿ ವೆಚ್ಚ ಮಾಡುತ್ತಿದೆ ಎಂದು ಹೇಳಿದ್ದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/mann-ki-baat-pm-narendra-modi-says-violence-and-weapons-are-no-solution-700881.html" target="_blank">ಮನ್ ಕಿ ಬಾತ್: ಹಿಂಸೆ ಯಾವುದಕ್ಕೂ ಪರಿಹಾರವಲ್ಲ ಎಂದ ಪ್ರಧಾನಿ ಮೋದಿ</a></p>.<p>ನೀರು ಸಂರಕ್ಷಿಸುವ ಕುರಿತು ಜನರು ವಿಡಿಯೋ, ಚಿತ್ರಗಳನ್ನು ಶೇರ್ ಮಾಡಿ, '#jalshakti4india' ಎಂಬ ಹ್ಯಾಶ್ ಟ್ಯಾಗ್ ಮೂಲಕ ಅಭಿಯಾನ ಕೈಗೊಳ್ಳಬೇಕು ಎಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಪ್ರಧಾನಿ ಮೋದಿಯವರ 62ನೇ 'ಮನ್ ಕಿ ಬಾತ್ ' ಕಾರ್ಯಕ್ರಮ ಇಂದು ಆಲ್ ಇಂಡಿಯಾ ರೇಡಿಯೋದಲ್ಲಿ 11 ಗಂಟೆಗೆ ಪ್ರಸಾರವಾಗಲಿದೆ.</p>.<p>ಜನವರಿ 26ರಂದು ಅವರ 'ಮನ್ ಕಿ ಬಾತ್ ' ಕಾರ್ಯಕ್ರಮ ಪ್ರಸಾರವಾಗಿತ್ತು.ಅಂದು ರಾಷ್ಟ್ರದ ಜನತೆ ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಎಲ್ಲಾ ಸಮಸ್ಯೆಗಳಿಗೂ ಹಿಂಸಾಚಾರವೇ ಪರಿಹಾರವಲ್ಲ,ಹಲವು ವರ್ಷಗಳಿಂದ ದೇಶ ಎದುರಿಸುತ್ತಿದ್ದ ವಲಸಿಗರ ಸಮಸ್ಯೆಯನ್ನು ಪರಿಹರಿಸಲಾಗಿದೆ.ಇದಕ್ಕಾಗಿ ಸರ್ಕಾರ 600 ಕೋಟಿ ವೆಚ್ಚ ಮಾಡುತ್ತಿದೆ ಎಂದು ಹೇಳಿದ್ದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/mann-ki-baat-pm-narendra-modi-says-violence-and-weapons-are-no-solution-700881.html" target="_blank">ಮನ್ ಕಿ ಬಾತ್: ಹಿಂಸೆ ಯಾವುದಕ್ಕೂ ಪರಿಹಾರವಲ್ಲ ಎಂದ ಪ್ರಧಾನಿ ಮೋದಿ</a></p>.<p>ನೀರು ಸಂರಕ್ಷಿಸುವ ಕುರಿತು ಜನರು ವಿಡಿಯೋ, ಚಿತ್ರಗಳನ್ನು ಶೇರ್ ಮಾಡಿ, '#jalshakti4india' ಎಂಬ ಹ್ಯಾಶ್ ಟ್ಯಾಗ್ ಮೂಲಕ ಅಭಿಯಾನ ಕೈಗೊಳ್ಳಬೇಕು ಎಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>