ಲಾತೂರ್ನ ಔಸಾದಲ್ಲಿ ಮಂಗಳವಾರ ನಡೆಯಲಿರುವ ಚುನಾವಣಾ ರ್ಯಾಲಿಯಲ್ಲಿ ಮೋದಿ, ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡಣವಿಸ್ ಹಾಗೂ ಉದ್ಧವ್ ಠಾಕ್ರೆ ಪಾಲ್ಗೊಳ್ಳಲಿದ್ದಾರೆ. ಅರಬೀ ಸಮುದ್ರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಛತ್ರಪತಿ ಶಿವಾಜಿ ಸ್ಮಾರಕದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ (2016ರ ಡಿಸೆಂಬರ್) ಮೋದಿ ಹಾಗೂ ಉದ್ಧವ್ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದರು.