ಸಿಂಧಿಯಾ ಅವರು ಮೊಬೈಲ್ ಕರೆ ಸ್ವೀಕರಿಸುತ್ತಿಲ್ಲ. ಅವರ ಬೆಂಬಲಿಗರು ಎನ್ನಲಾದ ಆರು ಮಂದಿ ಸಚಿವರ ಮೊಬೈಲ್ ಫೋನ್ಗಳು ಸ್ವಿಚ್ಡ್ ಆಫ್ ಆಗಿವೆ. ಆದರೆ, ‘ಅಂಥ ಗಂಭೀರವಾದ ಸ್ಥಿತಿ ಇಲ್ಲ’ ಎಂದು ಕಾಂಗ್ರೆಸ್ ವಕ್ತಾರರು ಪ್ರತಿಕ್ರಿಯಿಸಿದ್ದಾರೆ.ಈ ಬೆಳವಣಿಗೆಯ ಹಿಂದೆಯೇ ನವದೆಹಲಿಯಲ್ಲಿದ್ದ ಮುಖ್ಯಮಂತ್ರಿ ಕಮಲನಾಥ್ ಪ್ರವಾಸ ಮೊಟಕುಗೊಳಿಸಿ ರಾಜಧಾನಿಗೆ ಹಿಂದಿರುಗಿದ್ದಾರೆ.