<p><strong>ಲಖನೌ:</strong> ಹಿಂದೂ ಮಹಾಸಭಾದ ಮುಖಂಡ ಕಮಲೇಶ್ ತಿವಾರಿ ಅವರನ್ನು ಉತ್ತರಪ್ರದೇಶದಲ್ಲಿ ಶುಕ್ರವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.</p>.<p>ಖುರ್ಷೀದ್ ಬಾಘ್ ಪ್ರದೇಶದಲ್ಲಿರುವ ಕಚೇರಿಗೆ ಸಿಹಿ ಹಂಚುವ ನೆಪದಲ್ಲಿ ಬಂದಿದ್ದ ಇಬ್ಬರು ಯುವಕರು ಬಾಕ್ಸ್ನಲ್ಲಿ ಪಿಸ್ತೂಲ್ ತಂದು ಈ ಕೃತ್ಯ ನಡೆಸಿ ಪರಾರಿಯಾಗಿದ್ದಾರೆ.</p>.<p>ಹತ್ಯೆ ಆರೋಪಿಗಳ ಬಂಧನಕ್ಕೆ ಕಾರ್ಯತಂತ್ರ ರೂಪಿಸಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಹಿಂದೂ ಮಹಾಸಭಾದ ಮುಖಂಡ ಕಮಲೇಶ್ ತಿವಾರಿ ಅವರನ್ನು ಉತ್ತರಪ್ರದೇಶದಲ್ಲಿ ಶುಕ್ರವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.</p>.<p>ಖುರ್ಷೀದ್ ಬಾಘ್ ಪ್ರದೇಶದಲ್ಲಿರುವ ಕಚೇರಿಗೆ ಸಿಹಿ ಹಂಚುವ ನೆಪದಲ್ಲಿ ಬಂದಿದ್ದ ಇಬ್ಬರು ಯುವಕರು ಬಾಕ್ಸ್ನಲ್ಲಿ ಪಿಸ್ತೂಲ್ ತಂದು ಈ ಕೃತ್ಯ ನಡೆಸಿ ಪರಾರಿಯಾಗಿದ್ದಾರೆ.</p>.<p>ಹತ್ಯೆ ಆರೋಪಿಗಳ ಬಂಧನಕ್ಕೆ ಕಾರ್ಯತಂತ್ರ ರೂಪಿಸಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>