ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನನ್ನ ಮಗಳಿಗೆ ನ್ಯಾಯ ಸಿಕ್ಕಿತು: ನ್ಯಾಯಾಲಯದ ಆದೇಶ ಸ್ವಾಗತಿಸಿದ ನಿರ್ಭಯಾಳ ಅಮ್ಮ

Last Updated 7 ಜನವರಿ 2020, 12:40 IST
ಅಕ್ಷರ ಗಾತ್ರ

ನವದೆಹಲಿ: ನಿರ್ಭಯಾ ಅತ್ಯಾಚಾರ, ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳನ್ನು ಜನವರಿ22ರಂದು ಬೆಳಿಗ್ಗೆ 7 ಗಂಟೆಗೆ ಗಲ್ಲಿಗೇರಿಸುವಂತೆ ದೆಹಲಿ ನ್ಯಾಯಾಲಯ ನೀಡಿದ ವಾರಂಟ್‌ ಅನ್ನು ಅತ್ಯಾಚಾರ ಸಂತ್ರಸ್ತೆ ನಿರ್ಭಯಾಳ ಅಮ್ಮ ಸ್ವಾಗತಿಸಿದ್ದಾರೆ.

ನನ್ನ ಮಗಳಿಗೆ ನ್ಯಾಯ ಸಿಕ್ಕಿತು. ನಾಲ್ವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿರುವುದು ದೇಶದಲ್ಲಿನ ಮಹಿಳೆಯರಿಗೆ ಶಕ್ತಿ ತುಂಬುತ್ತದೆ. ಈ ನಿರ್ಧಾರವು ನ್ಯಾಯಾಂಗ ವ್ಯವಸ್ಥೆ ಬಗ್ಗೆ ಜನರಲ್ಲಿ ನಂಬಿಕೆಯನ್ನು ಗಟ್ಟಿಗೊಳಿಸುತ್ತದೆ ಎಂದು ನಿರ್ಭಯಾಳ ಅಮ್ಮ ಆಶಾದೇವಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT