<p><strong>ನವದೆಹಲಿ</strong>: ನೌಕಾಸೇನೆಯ ಕಮಾಂಡರ್ ಟಾಮಿ ಅಭಿಲಾಷ್ ಅವರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ನೌ ಸೇನಾ ಪದಕ ಪ್ರದಾನ ಮಾಡಿದರು.</p>.<p>ಒಂಟಿಯಾಗಿ ವಿಶ್ವಪರ್ಯಟನೆ ನಡೆಸುವ ಗೋಲ್ಡನ್ ಗ್ಲೋಬ್ ರೇಸ್ನಲ್ಲಿ ಕಳೆದ ವರ್ಷ ಪಾಲ್ಗೊಂಡಿದ್ದ ವೇಳೆ ಟಾಮಿ ಅವರು ಪ್ರಯಾಣಿಸುತ್ತಿದ್ದ ಹಾಯಿದೋಣಿ ಬಿರುಗಾಳಿ ಮತ್ತು ಭಾರಿ ಅಲೆಗೆ ಸಿಲುಕಿ ಹಾನಿಗೀಡಾಗಿತ್ತು.</p>.<p>ಹಿಂದೂ ಮಹಾಸಾಗರದ ದಕ್ಷಿಣ ಭಾಗದಲ್ಲಿ ಸಿಲುಕಿಕೊಂಡಿದ್ದ ಅವರನ್ನು ಫ್ರೆಂಚ್ ನೌಕಾಪಡೆಯು ರಕ್ಷಿಸಿತ್ತು. ಈ ವೇಳೆ ಅವರು ಗಾಯಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ನೌಕಾಸೇನೆಯ ಕಮಾಂಡರ್ ಟಾಮಿ ಅಭಿಲಾಷ್ ಅವರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ನೌ ಸೇನಾ ಪದಕ ಪ್ರದಾನ ಮಾಡಿದರು.</p>.<p>ಒಂಟಿಯಾಗಿ ವಿಶ್ವಪರ್ಯಟನೆ ನಡೆಸುವ ಗೋಲ್ಡನ್ ಗ್ಲೋಬ್ ರೇಸ್ನಲ್ಲಿ ಕಳೆದ ವರ್ಷ ಪಾಲ್ಗೊಂಡಿದ್ದ ವೇಳೆ ಟಾಮಿ ಅವರು ಪ್ರಯಾಣಿಸುತ್ತಿದ್ದ ಹಾಯಿದೋಣಿ ಬಿರುಗಾಳಿ ಮತ್ತು ಭಾರಿ ಅಲೆಗೆ ಸಿಲುಕಿ ಹಾನಿಗೀಡಾಗಿತ್ತು.</p>.<p>ಹಿಂದೂ ಮಹಾಸಾಗರದ ದಕ್ಷಿಣ ಭಾಗದಲ್ಲಿ ಸಿಲುಕಿಕೊಂಡಿದ್ದ ಅವರನ್ನು ಫ್ರೆಂಚ್ ನೌಕಾಪಡೆಯು ರಕ್ಷಿಸಿತ್ತು. ಈ ವೇಳೆ ಅವರು ಗಾಯಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>