ಮಂಗಳೂರು ದಕ್ಷಿಣ ಉಪ ವಿಭಾಗದ ಎಸಿಪಿ ಟಿ.ಕೋದಂಡರಾಮ್, ಸಹಾಯಕ ಸಬ್ ಇನ್ಸ್ಪೆಕ್ಟರ್ ಮೋಹನ ಕೆ.ವಿ., ಕಾನ್ಸ್ಟೆಬಲ್ಗಳಾದ ಸುನೀಲ್ ಕುಮಾರ್, ಗಿರೀಶ್, ರವಿಚಂದ್ರ, ರೆಜಿ, ರಾಜಾರಾಮ್, ದಯಾನಂದ, ದಾಮೋದರ ಮಹೇಶ್, ಮಹಮ್ಮದ್ ಶರೀಫ್ ಮತ್ತು ಮಹಮ್ಮದ್ ಇಕ್ಬಾಲ್ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು ಎಂದು ವಿವರ ನೀಡಿದರು.