ದೇವರಂಥಾ ನಾಯಕ ಸಿಗುವುದಕ್ಕೆ ಈ ದೇಶ ಪುಣ್ಯ ಮಾಡಿದೆ ಎಂದು ಮರಾಠಿ ಸುದ್ದಿ ವಾಹಿನಿಯೊಂದರಲ್ಲಿ ಮಾತನಾಡಿದ ವಾಘ್ ಹೇಳಿದ್ದಾರೆ.ವಾಘ್ ಉಪಮೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ವಕ್ತಾರ ಅತುಲ್ ಲೊಂಧೇ, ಮೋದಿಯನ್ನು ದೇವರಿಗೆ ಹೋಲಿಸುವ ಮೂಲಕ ದೇವರಿಗೆ ಅವಮಾನ ಮಾಡುತ್ತಿದ್ದಾರೆ. ರಾಜಕೀಯದಲ್ಲಿ ಕಳೆದುಕೊಂಡದ್ದನ್ನು ಮರಳಿ ಪಡೆಯಲ ವಾಘ್ ಪ್ರಯತ್ನಿಸುತ್ತಿದ್ದಾರೆ.ಇಂಥಾ ಹೇಳಿಕೆಗಳಿಗೆ ಹೆಚ್ಚು ಪ್ರಾಧಾನ್ಯ ನೀಡುವ ಅಗತ್ಯವಿಲ್ಲ.ಇದು ಬಿಜೆಪಿಯ ಕೆಳಮಟ್ಟದ ಸಂಸ್ಕೃತಿಯನ್ನು ತೋರಿಸುತ್ತದೆ ಎಂದಿದ್ದಾರೆ.