<p><strong>ಚೆನ್ನೈ:</strong> ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೃಷ್ಣ ಮತ್ತು ಅರ್ಜುನರಂತೆ ಎಂದು ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದಾರೆ.</p>.<p>ಮಿಷನ್ ಕಾಶ್ಮೀರ್ (370ನೇ ವಿಧಿ ರದ್ದು ಮಾಡುವ ಮೂಲಕ ಜಮ್ಮು ಮತ್ತು ಕಾಶ್ಮೀರಕ್ಕೆ ಇದ್ದ ವಿಶೇಷಾಧಿಕಾರವನ್ನು ತೆಗೆದುಹಾಕಿರುವ ತೀರ್ಮಾನ) ಬಗ್ಗೆ ಶಾ ಅವರನ್ನು ಅಭಿನಂದಿಸಿದ ರಜನಿಕಾಂತ್ ಇದೊಂದು ಅದ್ಭುತ ನಡೆ ಎಂದಿದ್ದಾರೆ.</p>.<p>ನಮಗೆ ಕೃಷ್ಣ ಯಾರು ಎಂಬುದು ಗೊತ್ತಿಲ್ಲ, ಅರ್ಜುನ ಯಾರೆಂಬುದು ಗೊತ್ತಿಲ್ಲ.ಮೋದಿ ಮತ್ತು ಅಮಿತ್ ಶಾ ಇವರಿಬ್ಬರು ಗೊತ್ತು ಎಂದಿದ್ದಾರೆ ರಜನಿಕಾಂತ್.</p>.<p>ಭಾನುವಾರ ವೆಂಕಯ್ಯ ನಾಯ್ಡು ಅವರ ಕಚೇರಿಯಲ್ಲಿ ನಡೆದ <strong>ಲಿಸನಿಂಗ್, ಲರ್ನಿಂದ್ ಆ್ಯಂಡ್ ಲೀಡಿಂಗ್</strong> ಎಂಬ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ರಜನಿಕಾಂತ್ ಈ ಮಾತುಗಳನ್ನಾಡಿದ್ದಾರೆ.</p>.<p>ಜನರ ಶ್ರೇಯಾಭಿವೃದ್ಧಿಗಾಗಿ ದುಡಿಯುವ ಧಾರ್ಮಿಕ ವ್ಯಕ್ತಿಯಾಗಿದ್ದಾರೆ ನಾಯ್ಡು ಎಂದು ರಜನಿಕಾಂತ್ ಹೊಗಳಿದ್ದಾರೆ.</p>.<p>ವಾರ್ತಾ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ , ತಮಿಳ್ನಾಡು ಗವರ್ನರ್ ಬನ್ವಾರಿಲಾಲ್ ಪುರೋಹಿತ್, ಮುಖ್ಯಮಂತ್ರಿ ಕೆ.ಪಳನಿ ಸ್ವಾಮಿ, ಉಪ ಮುಖ್ಯಮಂತ್ರಿ ಒ. ಪನ್ನೀರ್ ಸೆಲ್ವಂ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೃಷ್ಣ ಮತ್ತು ಅರ್ಜುನರಂತೆ ಎಂದು ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದಾರೆ.</p>.<p>ಮಿಷನ್ ಕಾಶ್ಮೀರ್ (370ನೇ ವಿಧಿ ರದ್ದು ಮಾಡುವ ಮೂಲಕ ಜಮ್ಮು ಮತ್ತು ಕಾಶ್ಮೀರಕ್ಕೆ ಇದ್ದ ವಿಶೇಷಾಧಿಕಾರವನ್ನು ತೆಗೆದುಹಾಕಿರುವ ತೀರ್ಮಾನ) ಬಗ್ಗೆ ಶಾ ಅವರನ್ನು ಅಭಿನಂದಿಸಿದ ರಜನಿಕಾಂತ್ ಇದೊಂದು ಅದ್ಭುತ ನಡೆ ಎಂದಿದ್ದಾರೆ.</p>.<p>ನಮಗೆ ಕೃಷ್ಣ ಯಾರು ಎಂಬುದು ಗೊತ್ತಿಲ್ಲ, ಅರ್ಜುನ ಯಾರೆಂಬುದು ಗೊತ್ತಿಲ್ಲ.ಮೋದಿ ಮತ್ತು ಅಮಿತ್ ಶಾ ಇವರಿಬ್ಬರು ಗೊತ್ತು ಎಂದಿದ್ದಾರೆ ರಜನಿಕಾಂತ್.</p>.<p>ಭಾನುವಾರ ವೆಂಕಯ್ಯ ನಾಯ್ಡು ಅವರ ಕಚೇರಿಯಲ್ಲಿ ನಡೆದ <strong>ಲಿಸನಿಂಗ್, ಲರ್ನಿಂದ್ ಆ್ಯಂಡ್ ಲೀಡಿಂಗ್</strong> ಎಂಬ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ರಜನಿಕಾಂತ್ ಈ ಮಾತುಗಳನ್ನಾಡಿದ್ದಾರೆ.</p>.<p>ಜನರ ಶ್ರೇಯಾಭಿವೃದ್ಧಿಗಾಗಿ ದುಡಿಯುವ ಧಾರ್ಮಿಕ ವ್ಯಕ್ತಿಯಾಗಿದ್ದಾರೆ ನಾಯ್ಡು ಎಂದು ರಜನಿಕಾಂತ್ ಹೊಗಳಿದ್ದಾರೆ.</p>.<p>ವಾರ್ತಾ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ , ತಮಿಳ್ನಾಡು ಗವರ್ನರ್ ಬನ್ವಾರಿಲಾಲ್ ಪುರೋಹಿತ್, ಮುಖ್ಯಮಂತ್ರಿ ಕೆ.ಪಳನಿ ಸ್ವಾಮಿ, ಉಪ ಮುಖ್ಯಮಂತ್ರಿ ಒ. ಪನ್ನೀರ್ ಸೆಲ್ವಂ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>