‘ಪ್ರವಾದಿ ಮುಹಮ್ಮದರ ಜನ್ಮದಿನದ ಹಬ್ಬಈದ್ ಮಿಲಾದ್ ಸಂದರ್ಭದಲ್ಲಿ ಎಲ್ಲ ದೇಶವಾಸಿಗಳಿಗೆ, ವಿಶೇಷವಾಗಿ ದೇಶ ವಿದೇಶಗಳಲ್ಲಿ ನೆಲೆಸಿರುವ ಮುಸ್ಲಿಮ್ ಸಹೋದರ–ಸಹೋದರಿಯರಿಗೆ ಶುಭಾಶಯಗಳು. ಪ್ರವಾದಿ ಮುಹಮ್ಮದರ ಸಾರ್ವತ್ರಿಕಸಹೋದರತ್ವ ಮತ್ತು ಸಹಾನುಭೂತಿಯ ಸಂದೇಶವು ಎಲ್ಲರಿಗಾಗಿ ಕೆಲಸ ಮಾಡಲು ನಮಗೆ ಪ್ರೇರಣೆ’ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಟ್ವೀಟ್ ಮಾಡಿದ್ದಾರೆ.