‘ನಾವು ಒಗ್ಗಟ್ಟಿನಿಂದ ಬದುಕಬೇಕು ಎನ್ನುವ ಸಂದೇಶವನ್ನು ತೀರ್ಪು ನೀಡಿದೆ. ಯಾವುದೇ ರೀತಿಯ ದ್ವೇಷ, ಮನಸ್ತಾಪಗಳನ್ನು ತ್ಯಜಿಸಬೇಕಾಗಿದೆ’ ಎಂದು ಹೇಳಿದ್ದಾರೆ. ‘ಇತಿಹಾಸದಲ್ಲಿ ಇದು ಸುವರ್ಣ ಅಧ್ಯಾಯವಾಗಿದೆ. ಎಲ್ಲ ಸಮುದಾಯಗಳು ಮುಕ್ತ ಮನಸ್ಸಿನಿಂದ ತೀರ್ಪು ಸ್ವಾಗತಿಸಿದ್ದು, ವೈವಿಧ್ಯತೆಯಲ್ಲಿ ಏಕತೆಯನ್ನು ಬಿಂಬಿಸಿದೆ’ ಎಂದು ಹೇಳಿದ್ದಾರೆ.