ಜಮ್ಮು–ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡಿದ್ದ 370ನೇ ವಿಧಿ ರದ್ದಾದ ನಂತರ ಮಾಜಿ ಮುಖ್ಯಮಂತ್ರಿಗಳಾದ ಮೆಹಬೂಬಾ ಮುಫ್ತಿ ಹಾಗೂ ಒಮರ್ ಅಬ್ದುಲ್ಲಾ ಅವರ ಹೇಳಿಕೆಗಳನ್ನು ಪ್ರಸ್ತಾಪಿಸಿದ ಅವರು, ‘1990ರ ಜನವರಿ 19 ರಂದೇ ಕಾಶ್ಮೀರದ ಅನನ್ಯತೆಯನ್ನು ಸಮಾಧಿ ಮಾಡಲಾಯಿತು. ಭಯೋತ್ಪಾದನೆಯಿಂದಾಗಿ ಕಾಶ್ಮೀರಿ ಪಂಡಿತರು ಕಣಿವೆಯನ್ನು ಬಿಡಬೇಕಾಯಿತು ಇದನ್ನು ಯಾರಾದರೂ ಮರೆಯಲು ಸಾಧ್ಯವಿದೆಯೇ’ ಎಂದು ಪ್ರಶ್ನಿಸಿದದರು.