ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣ ಮೇಲಿನ ವಂದನಾ ನಿರ್ಣಯಕ್ಕೆ ನಡೆದ ಚರ್ಚೆಯಲ್ಲಿ ಪ್ರಧಾನಿ ಉತ್ತರಿಸಿದ ನಂತರ ರಾಹುಲ್ ಅವರು, ಮೋದಿ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಸುದೀರ್ಘ ಭಾಷಣಗಳನ್ನು ನೀಡಿದ್ದಾರೆ. ಆದರೆ, ಉದ್ಯೋಗ ಒದಗಿಸುವ ಬಗ್ಗೆ ಯುವಕರಿಗೆ ಉತ್ತರಿಸುವಲ್ಲಿ ವಿಫಲರಾಗಿದ್ದಾರೆ ಎಂದು ತಿರುಗೇಟು ನಿಡಿದರು.