<p><strong>ನವದೆಹಲಿ: </strong>ಒಳಚರಂಡಿ ನೀರು ನದಿಗಳಿಗೆ ಸೇರುವ ಮುನ್ನ ಸಂಪೂರ್ಣವಾಗಿ ಸಂಸ್ಕರಿಸಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಪೀಠ (ಎನ್ಜಿಟಿ) ಹೇಳಿದೆ. ಮುಂದಿನ ಮಾರ್ಚ್ 31ರೊಳಗೆ ಇದು ಜಾರಿಗೆ ಬರಬೇಕು. ತಪ್ಪಿದರೆ, ಸಂಬಂಧಪಟ್ಟಇಲಾಖೆಯು ಒಂದು ಚರಂಡಿಗೆತಿಂಗಳಿಗೆ ₹5 ಲಕ್ಷ ದಂಡ ಪಾವತಿಸಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನೂ ನ್ಯಾಯಮೂರ್ತಿ ಆದರ್ಶಕುಮಾರ್ ಗೋಯಲ್ ನೇತೃತ್ವದ ಪೀಠವು ನೀಡಿದೆ.</p>.<p>ಹೆದ್ದಾರಿ ಬದಿ ಹಸಿರು:ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳ ಇಕ್ಕೆಲಗಳಲ್ಲಿ ಹಸಿರು ವಲಯ ನಿರ್ವಹಣೆಗೆ ಅಗತ್ಯಕ್ರಮ ಕೈಗೊಳ್ಳಬೇಕು ಎಂದೂ ಹಸಿರು ಪೀಠ ಆದೇಶ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಒಳಚರಂಡಿ ನೀರು ನದಿಗಳಿಗೆ ಸೇರುವ ಮುನ್ನ ಸಂಪೂರ್ಣವಾಗಿ ಸಂಸ್ಕರಿಸಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಪೀಠ (ಎನ್ಜಿಟಿ) ಹೇಳಿದೆ. ಮುಂದಿನ ಮಾರ್ಚ್ 31ರೊಳಗೆ ಇದು ಜಾರಿಗೆ ಬರಬೇಕು. ತಪ್ಪಿದರೆ, ಸಂಬಂಧಪಟ್ಟಇಲಾಖೆಯು ಒಂದು ಚರಂಡಿಗೆತಿಂಗಳಿಗೆ ₹5 ಲಕ್ಷ ದಂಡ ಪಾವತಿಸಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನೂ ನ್ಯಾಯಮೂರ್ತಿ ಆದರ್ಶಕುಮಾರ್ ಗೋಯಲ್ ನೇತೃತ್ವದ ಪೀಠವು ನೀಡಿದೆ.</p>.<p>ಹೆದ್ದಾರಿ ಬದಿ ಹಸಿರು:ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳ ಇಕ್ಕೆಲಗಳಲ್ಲಿ ಹಸಿರು ವಲಯ ನಿರ್ವಹಣೆಗೆ ಅಗತ್ಯಕ್ರಮ ಕೈಗೊಳ್ಳಬೇಕು ಎಂದೂ ಹಸಿರು ಪೀಠ ಆದೇಶ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>