‘ಕಳೆದ ತಿಂಗಳು ಆಯೋಗದ ಸದಸ್ಯರು ಛತ್ತೀಸಗಡಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿರಾಜ್ಯದ ಬಸ್ತರ್ ಪ್ರದೇಶದಲ್ಲಿ ಬಾಂಗ್ಲಾದೇಶಿ ನಿರಾಶ್ರಿತರು ಬುಡಕಟ್ಟು ಜನರನ್ನು ಅವರ ನೆಲದಿಂದಲೇ ‘ಒಕ್ಕಲೆಬ್ಬಿಸುತ್ತಿದ್ದು’, ಅವರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ ಎಂದುಬುಡಕಟ್ಟು ಜನಾಂಗದ ಪ್ರತಿನಿಧಿಗಳು ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿತನಿಖೆಗೆ ಸೂಚಿಸಲಾಗಿದೆ’ ಎಂದು ಅಧಿಕಾರಿ ತಿಳಿಸಿದರು.