ಆರ್ಜೆಡಿ, ಕಾಂಗ್ರೆಸ್ ಜೊತೆ ಸೇರಿಮಹಾ ಘಟಬಂಧನ್ ರಚಿಸಿ ಬಿಹಾರದಲ್ಲಿಅಧಿಕಾರ ಪಡೆಯುವಲ್ಲಿ ಯಶಸ್ವಿಯಾಗಿದ್ದ ನಿತೀಶ್,ನಂತರ ಘಟಬಂಧನ ಮುರಿದು ಬಿಜೆಪಿ ಸಖ್ಯ ಬೆಳೆಸಿ ಮುಖ್ಯಮಂತ್ರಿಗಿ ಮುಂದುವರಿದಿದ್ದರು. ಇತ್ತೀಚೆಗೆ ಅವರು ಲಾಲುಪ್ರಸಾದ್ ಅವರ ಪುತ್ರ, ಆರ್ಜೆಡಿ ಮುಖಂಡ ತೇಜಸ್ವಿ ಯಾದವ್ ಅವರನ್ನು ಭೇಟಿಮಾಡಿದ್ದರು. ಇದಾದ ನಂತರ ಎನ್ಡಿಎ ಮೈತ್ರಿಕೂಟದಿಂದ ಜೆಡಿಯು ಹೊರಬರಲಿದೆ ಎಂದು ದೊಡ್ಡಮಟ್ಟದಲ್ಲಿಸುದ್ದಿಯಾಗಿತ್ತು.