‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರವು, ಸರ್ದಾರ್ ಪ್ರತಿಮೆ ವಿಚಾರದಲ್ಲಿ ತನ್ನ ಬದ್ಧತೆಯನ್ನು ಪ್ರದರ್ಶಿಸಿದೆ. ಇದೇ ರೀತಿ, ಮುಂದಿನ ವರ್ಷ ನೇತಾಜಿ ಜನ್ಮದಿನವನ್ನು ವಿಮೋಚನಾ ದಿನ ಎಂದು ಘೋಷಣೆ ಮಾಡುವುದರ ಜೊತೆಗೆ ಅವರ ಪ್ರತಿಮೆ ಸ್ಥಾಪನೆಗೆ ಮುಂದಾಗಬೇಕು’ ಎಂದು ಸೋದರನ ಮೊಮ್ಮಗ ಚಂದ್ರಕುಮಾರ್ ಭೋಸ್ ಅವರು ಟ್ವೀಟ್ ಮಾಡಿದ್ದಾರೆ.