ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ಐಟಿ ದಾಳಿಗೂ ನಮಗೂ ಸಂಬಂಧವಿಲ್ಲ, ಸರ್ಕಾರ ಐಟಿ ಮತ್ತು ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮೇಲೆ ಯಾವುದೇ ರೀತಿಯ ಪ್ರಭಾವ ಬೀರಿಲ್ಲ, ವಿರೋಧ ಪಕ್ಷಗಳು ಸುಳ್ಳು ಆರೋಪ ಮಾಡುತ್ತಿವೆ ಎಂದರು. ಕಾಶ್ಮೀರವನ್ನು ಪ್ರತ್ಯೇಕಿಸುವ ಯಾವುದೇ ಉದ್ದೇಶ ಇಲ್ಲ, ಕಾಶ್ಮೀರ ಭಾರತದ ಅವಿಬಾಜ್ಯ ಅಂಗವಾಗಿದೆ. ಕಾಶ್ಮೀರಕ್ಕೆ ಮತ್ತೊಬ್ಬ ಪ್ರಧಾನಿಬೇಕಿಲ್ಲ ಎಂದರು.