‘ತಲೆಮರೆಸಿಕೊಂಡಿರುವ ಝಾಕಿರ್ ಬೇರೆ–ಬೇರೆ ದೇಶಗಳ ಪೌರತ್ವ ಪಡೆಯಲು ಯತ್ನಿಸುತ್ತಿದ್ದಾನೆ. ಆತನಿಗೆ ಹಣದ ಕೊರತೆಯಿದ್ದು, ಅದಕ್ಕಾಗಿ ಭಾರತದಲ್ಲಿರುವ ತನ್ನ ಸ್ಥಿರಾಸ್ತಿಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾನೆ. ಅವನ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡರೆ ಅವುಗಳ ಮಾರಾಟಕ್ಕೆ ಕಡಿವಾಣ ಹಾಕಬಹುದು. ಮುಟ್ಟುಗೋಲಿಗೆ ಅನುಮತಿ ನೀಡಬೇಕು’ ಎಂದು ಎನ್ಐಎಯು ಅರ್ಜಿ ಸಲ್ಲಿಸಿತ್ತು.