<p><strong>ಮುಂಬೈ:</strong>ಬಹುಕೋಟಿ ವಂಚನೆ ಪ್ರಕರಣದ ಆರೋಪಿ, ಚಿನ್ನಾಭರಣ ಉದ್ಯಮಿ ನೀರವ್ ಮೋದಿಗೆ ಸೇರಿದ ಅಕ್ರಮ ಬಂಗಲೆಯನ್ನು ನೆಲಸಮಗೊಳಿಸಲಾಗುವುದು ಎಂದು ಮಹಾರಾಷ್ಟ್ರ ಸರ್ಕಾರ ಬಾಂಬೆ ಹೈಕೋರ್ಟ್ಗೆ ಶುಕ್ರವಾರ ಹೇಳಿದೆ.</p>.<p>ರಾಯಗಡ ಜಿಲ್ಲೆಯ ಅಲಿಬಾಗ್ ಬೀಚ್ ಬಳಿಯ ಈ ಬಂಗಲೆಯನ್ನು ರಾಜ್ಯ ಸರ್ಕಾರ ಮತ್ತು ಕರಾವಳಿ ವಲಯ ನಿಯಮಗಳಿಗೆ ವಿರುದ್ಧವಾಗಿ ಕಟ್ಟಲಾಗಿದ್ದು ಅದನ್ನು ಸಂಪೂರ್ಣವಾಗಿ ಧ್ವಂಸಗೊಳಿಸಲಾಗುವುದು ಎಂದು ಸರ್ಕಾರದ ಪರ ವಕೀಲ ಪಿ.ಬಿ. ಕಾಕಡೆ, ಮುಖ್ಯನ್ಯಾಯಮೂರ್ತಿ ನರೇಶ್ ಪಾಟೀಲ ಮತ್ತು ನ್ಯಾಯಮೂರ್ತಿ ಎಂ.ಎಸ್. ಕಾರ್ನಿಕ್ ಅವರನ್ನೊಳಗೊಂಡ ಪೀಠಕ್ಕೆ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong>ಬಹುಕೋಟಿ ವಂಚನೆ ಪ್ರಕರಣದ ಆರೋಪಿ, ಚಿನ್ನಾಭರಣ ಉದ್ಯಮಿ ನೀರವ್ ಮೋದಿಗೆ ಸೇರಿದ ಅಕ್ರಮ ಬಂಗಲೆಯನ್ನು ನೆಲಸಮಗೊಳಿಸಲಾಗುವುದು ಎಂದು ಮಹಾರಾಷ್ಟ್ರ ಸರ್ಕಾರ ಬಾಂಬೆ ಹೈಕೋರ್ಟ್ಗೆ ಶುಕ್ರವಾರ ಹೇಳಿದೆ.</p>.<p>ರಾಯಗಡ ಜಿಲ್ಲೆಯ ಅಲಿಬಾಗ್ ಬೀಚ್ ಬಳಿಯ ಈ ಬಂಗಲೆಯನ್ನು ರಾಜ್ಯ ಸರ್ಕಾರ ಮತ್ತು ಕರಾವಳಿ ವಲಯ ನಿಯಮಗಳಿಗೆ ವಿರುದ್ಧವಾಗಿ ಕಟ್ಟಲಾಗಿದ್ದು ಅದನ್ನು ಸಂಪೂರ್ಣವಾಗಿ ಧ್ವಂಸಗೊಳಿಸಲಾಗುವುದು ಎಂದು ಸರ್ಕಾರದ ಪರ ವಕೀಲ ಪಿ.ಬಿ. ಕಾಕಡೆ, ಮುಖ್ಯನ್ಯಾಯಮೂರ್ತಿ ನರೇಶ್ ಪಾಟೀಲ ಮತ್ತು ನ್ಯಾಯಮೂರ್ತಿ ಎಂ.ಎಸ್. ಕಾರ್ನಿಕ್ ಅವರನ್ನೊಳಗೊಂಡ ಪೀಠಕ್ಕೆ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>