ರಾಯಗಡ ಜಿಲ್ಲೆಯ ಅಲಿಬಾಗ್ ಬೀಚ್ ಬಳಿಯ ಈ ಬಂಗಲೆಯನ್ನು ರಾಜ್ಯ ಸರ್ಕಾರ ಮತ್ತು ಕರಾವಳಿ ವಲಯ ನಿಯಮಗಳಿಗೆ ವಿರುದ್ಧವಾಗಿ ಕಟ್ಟಲಾಗಿದ್ದು ಅದನ್ನು ಸಂಪೂರ್ಣವಾಗಿ ಧ್ವಂಸಗೊಳಿಸಲಾಗುವುದು ಎಂದು ಸರ್ಕಾರದ ಪರ ವಕೀಲ ಪಿ.ಬಿ. ಕಾಕಡೆ, ಮುಖ್ಯನ್ಯಾಯಮೂರ್ತಿ ನರೇಶ್ ಪಾಟೀಲ ಮತ್ತು ನ್ಯಾಯಮೂರ್ತಿ ಎಂ.ಎಸ್. ಕಾರ್ನಿಕ್ ಅವರನ್ನೊಳಗೊಂಡ ಪೀಠಕ್ಕೆ ಹೇಳಿದರು.