ನವದೆಹಲಿ: ಕ್ಷಮಾದಾನ ಮನವಿ ತಿರಸ್ಕರಿಸಿದ ರಾಷ್ಟ್ರಪತಿ ನಿರ್ಧಾರ ಪ್ರಶ್ನಿಸಿ ನಿರ್ಭಯಾ ಪ್ರಕರಣದ ಅಪರಾಧಿ ಮುಖೇಶ್ಕುಮಾರ್ ಸಿಂಗ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ಸುಪ್ರೀಂ ಕೋರ್ಟ್ನಲ್ಲಿ ಮಂಗಳವಾರ ನಡೆಯಲಿದೆ.
ಮತ್ತೊಂದೆಡೆ, ಅತ್ಯಾಚಾರ ಪ್ರಕರಣದಲ್ಲಿ ಏಕಮಾತ್ರ ಸಾಕ್ಷಿಯಾದ, ಆಕೆಯ ಗೆಳೆಯನ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ ಕೋರ್ಟ್ ಸೋಮವಾರ ವಜಾ ಮಾಡಿದೆ.