ವಿಚಾರಣೆ ನಾಳೆ: ಪವನ್ ಗುಪ್ತಾ ಸುಪ್ರೀಂ ಕೋರ್ಟ್ಗೆ ಸಲ್ಲಿಸಿರುವ ಪರಿಹಾರಾತ್ಮಕ ಅರ್ಜಿಯ ವಿಚಾರಣೆ ಸೋಮವಾರ ನಡೆಯಲಿದೆ. ನ್ಯಾಯಮೂರ್ತಿಗಳಾದ ಎನ್.ವಿ.ರಮಣ, ಅರುಣ್ ಮಿಶ್ರಾ, ಆರ್.ಎಫ್. ನರಿಮನ್, ಆರ್. ಭಾನುಮತಿ ಮತ್ತು ಆಶೋಕ್ ಭೂಷಣ್ ಅವರನ್ನೊಳಗೊಂಡಿರುವ ಪೀಠ ಕೊಠಡಿಯೊಳಗೆ ಅರ್ಜಿಯ ವಿಚಾರಣೆ ನಡೆಸಲಿದೆ.