ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್. ಬಾನುಮತಿ ನೇತೃತ್ವದ ಮೂವರು ನ್ಯಾಯಮೂರ್ತಿಗಳ ಪೀಠವು, ರಾಷ್ಟ್ರಪತಿಯವರು ನ್ಯಾಯಾಲಯ ನೀಡಿರುವ ತೀರ್ಪುಗಳು ಸೇರಿದಂತೆ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ವಿಷಯಗಳನ್ನು ಪರಿಗಣಿಸಿದ್ದಾರೆ. ಜತೆಗೆ, ಅಪರಾಧಿಯ ಕ್ರಿಮಿನಲ್ ಇತಿಹಾಸ, ಕುಟುಂಬದ ಆರ್ಥಿಕ ಸ್ಥಿತಿಯನ್ನು ಸಹ ಗಮನಿಸಿದ್ದಾರೆ ಎಂದು ಹೇಳಿದೆ.