ಭಾರತದಲ್ಲಿ ಗರಿಷ್ಠ ಶಿಕ್ಷೆಯನ್ನು ರದ್ದುಪಡಿಸಬೇಕು. ನಿರ್ಭಯಾ ಪ್ರಕರಣದಲ್ಲಿ ಅಕ್ಷಯ್ನನ್ನು ತಪ್ಪಾಗಿ ಸಿಲುಕಿಸಲಾಗಿತ್ತು. ಆತನ ವಿರುದ್ಧ ನಕಲಿ ದಾಖಲೆ ಸೃಷ್ಟಿಸಲಾಗಿತ್ತು. ಅಲ್ಲದೆ, ಸಂತ್ರಸ್ತೆಯು ಮರಣ ಹೊಂದುವುದಕ್ಕೂ ಮುನ್ನ ನೀಡಿದ ಹೇಳಿಕೆಯಲ್ಲಿ ಅಕ್ಷಯ್ ಕುಮಾರ್ ಸಿಂಗ್ಹೆಸರು ಉಲ್ಲೇಖಿಸಿರಲಿಲ್ಲ. ಔಷಧಗಳ ಓವರ್ಡೋಸ್ನಿಂದಾಗಿ ಸಂತ್ರಸ್ತೆ ಮೃತಪಟ್ಟಿದ್ದರು ಎಂದು ಎ.ಪಿ.ಸಿಂಗ್ವಾದಿಸಿದರು.