‘ಯಾರನ್ನಾದರೂ ಗಲ್ಲಿಗೇರಿಸಲಾಗುತ್ತದೆ ಎಂದಾದರೆ ಅದಕ್ಕಿಂತ ತುರ್ತು ವಿಚಾರ ಇನ್ನೊಂದಿಲ್ಲ’ ಎಂದು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ ನೇತೃತ್ವದ ನ್ಯಾಯಪೀಠ ಹೇಳಿದೆ. ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳನ್ನು ಫೆಬ್ರುವರಿ 1ರಂದು ಬೆಳಿಗ್ಗೆ 6 ಗಂಟೆಗೆ ಗಲ್ಲಿಗೇರಿಸುವಂತೆ ದೆಹಲಿಯ ಪಟಿಯಾಲಹೌಸ್ ನ್ಯಾಯಾಲಯ ಇತ್ತೀಚೆಗೆ ವಾರಂಟ್ ಜಾರಿ ಮಾಡಿತ್ತು.