ನ್ಯಾಯಮೂರ್ತಿಗಳಾದ ಎನ್.ವಿ.ರಮಣ, ಅರುಣ್ ಮಿಶ್ರಾ, ಆರ್.ಎಫ್. ನರಿಮನ್, ಆರ್. ಭಾನುಮತಿ ಮತ್ತು ಆಶೋಕ್ ಭೂಷಣ್ ಅವರನ್ನೊಳಗೊಂಡಿರುವ ಪೀಠ ಅಪರಾಧಿಯ ಶಿಕ್ಷೆಯನ್ನು ಮರು ಪರಿಶೀಲನೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿತು.
ಗಲ್ಲುಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಇಳಿಸಬೇಕೆಂದು ಪವನ್ ಗುಪ್ತಾ ಕೋರಿದ್ದಾನೆ.