ಅಪರಾಧಿಗಳಾದ ಅಕ್ಷಯ್ ಸಿಂಗ್ ಟಾಕೂರ್, ಪವನ್ ಗುಪ್ತಾ, ವಿನಯ್ ಶರ್ಮಾ ಮತ್ತು ಮುಖೇಶ್ ಸಿಂಗ್ 2012ರಡಿಸೆಂಬರ್ನಲ್ಲಿ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ನಿರ್ಭಯಾಳನ್ನು ಚಲಿಸುವ ಬಸ್ಸಿನಲ್ಲಿಅತ್ಯಾಚಾರ ಎಸಗಿದ್ದರು. ನಂತರ ಆಕೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಕೆಲ ದಿನಗಳ ನಂತರ ನಿರ್ಭಯಾ ಸಾವನ್ನಪ್ಪಿದ್ದರು.