ಈ ಭೇಟಿಯ ಕುರಿತು ಟ್ವೀಟ್ ಮಾಡಿರುವ ಶಶಿತರೂರ್, ಇಂತಹ ನಡೆ ಭಾರತೀಯ ರಾಜಕಾರಣದಲ್ಲಿ ಅಪರೂಪ, ಇಷ್ಟು ಬಿಡುವಿಲ್ಲದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿಯೂ ನನ್ನನ್ನು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಇದು ಅವರ ದೊಡ್ಡಗುಣ,ಇದು ನಿರ್ಮಲಾ ಸೀತಾರಾಮನ್ ಅವರ ಮಾನವೀಯ ಗುಣವನ್ನು ತೋರುತ್ತದೆ ಎಂದಿದ್ದಾರೆ.