ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನರೇಂದ್ರ ಮೋದಿ ಅವರಿಗೆ ಪರ್ಯಾಯ ಯಾರೂ ಇಲ್ಲ-ಕೇಂದ್ರ ಸಚಿವ ರಾಮ್‌ದಾಸ್

Last Updated 22 ಸೆಪ್ಟೆಂಬರ್ 2019, 11:54 IST
ಅಕ್ಷರ ಗಾತ್ರ

ನವದೆಹಲಿ:ಐದು ವರ್ಷ ಸಮರ್ಥವಾಗಿ ಆಡಳಿತ ನಡೆಸಿದ್ದರೂ ಕೆಲವರು ಮೋದಿ ಅವರ ವರ್ಚಸ್ಸಿಗೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ರಾಮದಾಸ್ಅಠವಳೆ ಹೇಳಿದ್ದಾರೆ.

ನರೇಂದ್ರ ಮೋದಿ ಅವರಿಗೆ ಪರ್ಯಾಯವಾಗಿ ಯಾರೂ ಇಲ್ಲ ಎಂಬುದನ್ನು ಜನರು ಅರ್ಥಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷವನ್ನೇ ಸರಿಯಾಗಿ ನಿರ್ವಹಣೆ ಮಾಡದ ರಾಹುಲ್ ಗಾಂಧಿ ಇಡೀ ರಾಷ್ಟ್ರವನ್ನು ಹೇಗೆ ಅಳುತ್ತಾರೆ. ಅದರಿಂದಾಗಿ ಅವರು ಅಮೇಥಿಯಲ್ಲಿ ಸೋಲು ಕಾಣಬೇಕಾಯಿತು ಎಂದು ಕೇಂದ್ರ ಸಚಿವ ರಾಮದಾಸ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT