‘ರಾಜಕೀಯ ವಿದ್ಯಮಾನವಗಳನ್ನು ಗಮನಿಸಿ ಜಮ್ಮು ಕಾಶ್ಮೀರ ರಾಜ್ಯಪಾಲರು,ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ), ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ), ಕಾಂಗ್ರೆಸ್ ನಡುವಣ ಮೈತ್ರಿಯಿಂದ ಸ್ಥಿರ ಸರ್ಕಾರ ಸಾಧ್ಯವಿಲ್ಲ ಎಂಬ ಅಭಿಪ್ರಾಯಕ್ಕೆ ಬಂದಿದ್ದರು’ ಎಂದ ಸಿಂಗ್, ‘ರಾಜ್ಯಪಾಲರು ಈ ನಿರ್ಧಾರ ಕೈಗೊಂಡಿದ್ದಾರೆ.ಇದರಲ್ಲಿ ಬಿಜೆಪಿ ಪಾತ್ರವಿಲ್ಲ. ಕೆಲವರು ಇದರಲ್ಲಿ ಅನಾವಶ್ಯಕವಾಗಿ ಬಿಜೆಪಿಯನ್ನು ಎಳೆದು ತರುತ್ತಿರುವುದುದುರದೃಷ್ಟಕರ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.