‘ಭಯೋತ್ಪಾದನೆ ದಮನದ ನೀತಿಯನ್ನು ಅನುಸರಿಸಲಾಗುತ್ತಿದೆ ಮತ್ತು ಕಳೆದ ಕೆಲವು ವರ್ಷಗಳಿಂದ ದಮನ ಕಾರ್ಯಾಚರಣೆ ದಿಟ್ಟವಾಗಿ ನಡೆಯುತ್ತಿದೆ. ಹಾಗಾಗಿ, ಹಲವು ಉಗ್ರರ ಹತ್ಯೆ ಮಾಡಲಾಗಿದೆ. ಎಲ್ಲ ಸಂಸ್ಥೆಗಳೂ ಸಮನ್ವಯದಿಂದ ಕೆಲಸ ಮಾಡುತ್ತಿವೆ. ಗುಪ್ತಚರ ಮಾಹಿತಿಯನ್ನು ಸಂಸ್ಥೆಗಳು ಹಂಚಿಕೊಳ್ಳುತ್ತಿವೆ’ ಎಂದು ತಿಳಿಸಲಾಗಿದೆ.