<p><strong>ನವದೆಹಲಿ:</strong> ರಾಮ ಜನ್ಮಭೂಮಿ–ಬಾಬ್ರಿ ಮಸೀದಿ ಭೂವಿವಾದ ಪ್ರಕರಣದ ವಿಚಾರಣೆಯ ನೇರ ಪ್ರಸಾರ ಅಥವಾ ಧ್ವನಿ ಮುದ್ರಣಕ್ಕೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ. ಪ್ರಕರಣದ ಪ್ರತಿದಿನದ ವಿಚಾರಣೆ ಇಂದಿನಿಂದ ಆರಂಭವಾಗಿದೆ.</p>.<p><strong>ಇದನ್ನೂ ಓದಿ:<a href="https://www.prajavani.net/stories/national/ayodhya-land-case-mediation-655309.html" target="_blank">ಅಯೋಧ್ಯೆ ಪ್ರಕರಣಇತ್ಯರ್ಥಕ್ಕೆ ಸಂಧಾನ ಸಮಿತಿ ವಿಫಲ, 6ರಿಂದ ನಿತ್ಯ ವಿಚಾರಣೆ</a></strong></p>.<p>ಮುಖ್ಯ ನ್ಯಾಯಮೂರ್ತಿ ರಂಜನ್ಗೊಗೊಯ್ ನೇತೃತ್ವದ ಐವರು ನ್ಯಾಯಾಧೀಶರಿರುವ ನ್ಯಾಯಪೀಠವು ವಿಚಾರಣೆ ಆರಂಭವಾದ ತಕ್ಷಣ ನೇರ ಪ್ರಸಾರ ಕುರಿತು ಆದೇಶ ನೀಡಿತು.</p>.<p>ನ್ಯಾಯಾಲಯದ ಹೊರಗೆ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳುವ ಪ್ರಯತ್ನ ಫಲ ನೀಡದ ಹಿನ್ನೆಲೆಯಲ್ಲಿ ಪ್ರತಿದಿನ ವಿಚಾರಣೆ ನಡೆಸಲು ಆಗಸ್ಟ್ 2ರಂದು ಕೋರ್ಟ್ ಆದೇಶಿಸಿತ್ತು.</p>.<p><strong>ಇದನ್ನೂ ಓದಿ:<a href="https://www.prajavani.net/stories/national/ayodhya-dispute-576875.html" target="_blank">ಅಯೋಧ್ಯೆ ತೀರ್ಪು,ಇಸ್ಲಾಂಗೆ ಮಸೀದಿ ಹಂಗಿಲ್ಲ</a></strong></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಮ ಜನ್ಮಭೂಮಿ–ಬಾಬ್ರಿ ಮಸೀದಿ ಭೂವಿವಾದ ಪ್ರಕರಣದ ವಿಚಾರಣೆಯ ನೇರ ಪ್ರಸಾರ ಅಥವಾ ಧ್ವನಿ ಮುದ್ರಣಕ್ಕೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ. ಪ್ರಕರಣದ ಪ್ರತಿದಿನದ ವಿಚಾರಣೆ ಇಂದಿನಿಂದ ಆರಂಭವಾಗಿದೆ.</p>.<p><strong>ಇದನ್ನೂ ಓದಿ:<a href="https://www.prajavani.net/stories/national/ayodhya-land-case-mediation-655309.html" target="_blank">ಅಯೋಧ್ಯೆ ಪ್ರಕರಣಇತ್ಯರ್ಥಕ್ಕೆ ಸಂಧಾನ ಸಮಿತಿ ವಿಫಲ, 6ರಿಂದ ನಿತ್ಯ ವಿಚಾರಣೆ</a></strong></p>.<p>ಮುಖ್ಯ ನ್ಯಾಯಮೂರ್ತಿ ರಂಜನ್ಗೊಗೊಯ್ ನೇತೃತ್ವದ ಐವರು ನ್ಯಾಯಾಧೀಶರಿರುವ ನ್ಯಾಯಪೀಠವು ವಿಚಾರಣೆ ಆರಂಭವಾದ ತಕ್ಷಣ ನೇರ ಪ್ರಸಾರ ಕುರಿತು ಆದೇಶ ನೀಡಿತು.</p>.<p>ನ್ಯಾಯಾಲಯದ ಹೊರಗೆ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳುವ ಪ್ರಯತ್ನ ಫಲ ನೀಡದ ಹಿನ್ನೆಲೆಯಲ್ಲಿ ಪ್ರತಿದಿನ ವಿಚಾರಣೆ ನಡೆಸಲು ಆಗಸ್ಟ್ 2ರಂದು ಕೋರ್ಟ್ ಆದೇಶಿಸಿತ್ತು.</p>.<p><strong>ಇದನ್ನೂ ಓದಿ:<a href="https://www.prajavani.net/stories/national/ayodhya-dispute-576875.html" target="_blank">ಅಯೋಧ್ಯೆ ತೀರ್ಪು,ಇಸ್ಲಾಂಗೆ ಮಸೀದಿ ಹಂಗಿಲ್ಲ</a></strong></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>