ಮೇ 15, 2018ರಲ್ಲಿ ಪ್ರಕರಣವೊಂದರ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಕುರಿಯನ್ ಜೋಸೆಫ್, ಮೋಹನ್ ಎಂ ಶಾಂತನಗೌಡರ್, ನವೀನ್ ಸಿನ್ಹಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ, ಅಪರಾಧ ದಂಡ ಸಂಹಿತೆ ಸೆಕ್ಷನ್ 438ರ ಅನ್ವಯ ವ್ಯಕ್ತಿಯು ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆಯುವವರೆಗೆ ನೀಡುವ ನಿರೀಕ್ಷಣಾ ಜಾಮೀನಿಗೆ ಸಮಯ ನಿಗದಿ ಮಾಡಬೇಕೆ ಅಥವಾ ಬೇಡವೆ ಎಂಬ ತೀರ್ಮಾನವನ್ನು ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿತ್ತು.