ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಹಿಂಸಾಚಾರ: ಸಾವಿನ ಸಂಖ್ಯೆ 7ಕ್ಕೆ

Last Updated 25 ಫೆಬ್ರುವರಿ 2020, 5:46 IST
ಅಕ್ಷರ ಗಾತ್ರ

ನವದೆಹಲಿ: ಈಶಾನ್ಯ ದೆಹಲಿಯಲ್ಲಿ ಸೋಮವಾರ ನಡೆದ ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ದೃಢಪಡಿಸಿದರು.

ಪೌರತ್ವ ಕಾಯ್ದೆಯ ಪರ–ವಿರೋಧ ಹೋರಾಟಗಾರರ ನಡುವೆ ಸಂಭವಿಸಿದ ಹಿಂಸಾಚಾರದಲ್ಲಿ ಮೃತಪಟ್ಟವರ ಪೈಕಿದೆಹಲಿ ಪೊಲೀಸ್‌ ಇಲಾಖೆಯ ಹೆಡ್‌ ಕಾನ್‌ಸ್ಟೆಬಲ್ ರತನ್‌ ಲಾಲ್ ಸಹ ಸೇರಿದ್ದಾರೆ.

ಸೋಮವಾರ ರಾತ್ರಿಯವರೆಗೆ ಅಧಿಕಾರಿಗಳು ನಾಲ್ಕು ಮಂದಿ ಮೃತಪಟ್ಟಿದ್ದಾರೆ ಎಂದು ಹೇಳುತ್ತಿದ್ದರು. ಆದರೆ ಮಂಗಳವಾರ ಮುಂಜಾನೆ ಸತ್ತವರ ಸಂಖ್ಯೆ 7ಕ್ಕೆ ಏರಿದೆ ಎಂದು ದೃಢಪಡಿಸಿದರು.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT