<p class="title"><strong>ಭೋಪಾಲ್</strong>: ‘ತಮ್ಮ ಸರ್ಕಾರಕ್ಕೆ ಯಾವುದೇ ಆತಂಕ ಇಲ್ಲ’ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ನಾಥ್ ಮಂಗಳವಾರ ಹೇಳಿದರು. ವಿರೋಧಪಕ್ಷ ಬಿಜೆಪಿ ತನ್ನ ಶಾಸಕರನ್ನು ಸೆಳೆಯಲು ಯತ್ನಿಸುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಈ ಪ್ರತಿಕ್ರಿಯೆ ನೀಡಿದ್ದಾರೆ.</p>.<p class="title">‘ನಮಗೆ ದೊಡ್ಡ ಮೊತ್ತದ ಆಮಿಷ ಒಡ್ಡಲಾಗುತ್ತಿದೆ ಎಂದು ನಮ್ಮ ಶಾಸಕರು ಹೇಳುತ್ತಿದ್ದಾರೆ. ಉಚಿತವಾಗಿ ಕೊಡುವುದಿದ್ದರೆ ಆ ಹಣವನ್ನು ತೆಗೆದುಕೊಳ್ಳಿ ಎಂದು ನಾನು ಶಾಸಕರಿಗೆ ತಿಳಿಸಿದ್ದೇನೆ’ ಎಂದು ತಮ್ಮನ್ನು ಭೇಟಿಯಾದ ಸುದ್ದಿಗಾರರಿಗೆ ಕಮಲ್ನಾಥ್ ತಿಳಿಸಿದರು.</p>.<p class="title">ಕಾಂಗ್ರೆಸ್ನ ಹಿರಿಯ ಮುಖಂಡ ದಿಗ್ವಿಜಯ ಸಿಂಗ್ ಅವರು ಸೋಮವಾರ, ‘ನಮ್ಮಪಕ್ಷದ ಶಾಸಕರಿಗೆ ಬಿಜೆಪಿಯ ದೊಡ್ಡ ಮೊತ್ತದ ಆಮಿಷ ಒಡ್ಡುತ್ತಿದ್ದು, ಸರ್ಕಾರದ ಪತನಕ್ಕೆ ಯತ್ನಿಸುತ್ತಿದೆ’ ಎಂದು ಆರೋಪಿಸಿದ್ದರು.</p>.<p class="title"><strong>ಇದನ್ನೂ ಓದಿ...<a href="https://www.prajavani.net/stories/national/bjp-held-8-madhya-pradesh-mlas-in-haryana-hotel-congress-709884.html" target="_blank">ಮಧ್ಯ ಪ್ರದೇಶದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆ: ಬಿಜೆಪಿ ವಶದಲ್ಲಿ 8 ಶಾಸಕರು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಭೋಪಾಲ್</strong>: ‘ತಮ್ಮ ಸರ್ಕಾರಕ್ಕೆ ಯಾವುದೇ ಆತಂಕ ಇಲ್ಲ’ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ನಾಥ್ ಮಂಗಳವಾರ ಹೇಳಿದರು. ವಿರೋಧಪಕ್ಷ ಬಿಜೆಪಿ ತನ್ನ ಶಾಸಕರನ್ನು ಸೆಳೆಯಲು ಯತ್ನಿಸುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಈ ಪ್ರತಿಕ್ರಿಯೆ ನೀಡಿದ್ದಾರೆ.</p>.<p class="title">‘ನಮಗೆ ದೊಡ್ಡ ಮೊತ್ತದ ಆಮಿಷ ಒಡ್ಡಲಾಗುತ್ತಿದೆ ಎಂದು ನಮ್ಮ ಶಾಸಕರು ಹೇಳುತ್ತಿದ್ದಾರೆ. ಉಚಿತವಾಗಿ ಕೊಡುವುದಿದ್ದರೆ ಆ ಹಣವನ್ನು ತೆಗೆದುಕೊಳ್ಳಿ ಎಂದು ನಾನು ಶಾಸಕರಿಗೆ ತಿಳಿಸಿದ್ದೇನೆ’ ಎಂದು ತಮ್ಮನ್ನು ಭೇಟಿಯಾದ ಸುದ್ದಿಗಾರರಿಗೆ ಕಮಲ್ನಾಥ್ ತಿಳಿಸಿದರು.</p>.<p class="title">ಕಾಂಗ್ರೆಸ್ನ ಹಿರಿಯ ಮುಖಂಡ ದಿಗ್ವಿಜಯ ಸಿಂಗ್ ಅವರು ಸೋಮವಾರ, ‘ನಮ್ಮಪಕ್ಷದ ಶಾಸಕರಿಗೆ ಬಿಜೆಪಿಯ ದೊಡ್ಡ ಮೊತ್ತದ ಆಮಿಷ ಒಡ್ಡುತ್ತಿದ್ದು, ಸರ್ಕಾರದ ಪತನಕ್ಕೆ ಯತ್ನಿಸುತ್ತಿದೆ’ ಎಂದು ಆರೋಪಿಸಿದ್ದರು.</p>.<p class="title"><strong>ಇದನ್ನೂ ಓದಿ...<a href="https://www.prajavani.net/stories/national/bjp-held-8-madhya-pradesh-mlas-in-haryana-hotel-congress-709884.html" target="_blank">ಮಧ್ಯ ಪ್ರದೇಶದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆ: ಬಿಜೆಪಿ ವಶದಲ್ಲಿ 8 ಶಾಸಕರು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>