<p class="Briefhead"><strong>ನವದೆಹಲಿ:</strong> ಅಸ್ಸಾಂನಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿಯನ್ನು (ಎನ್ಆರ್ಸಿ) ಅಂತಿಮಗೊಳಿಸಲು ನೀಡಿರುವ ಜುಲೈ 31ರ ಗಡುವನ್ನು ವಿಸ್ತರಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಬುಧವಾರ ಸ್ಪಷ್ಟಪಡಿಸಿದೆ.</p>.<p>ಎನ್ಆರ್ಸಿಗೆ ಸಂಬಂಧಿಸಿದ ಆಕ್ಷೇಪಗಳನ್ನು ನಿರ್ವಹಿಸುವ ವಿಚಾರದಲ್ಲಿ ಸಂಯೋಜಕ ಪ್ರತೀಕ್ ಹಜೇಲ ಅವರಿಗೆ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಮತ್ತು ನ್ಯಾಯಮೂರ್ತಿ ಆರ್.ಎಫ್. ನರಿಮನ್ ಅವರನ್ನು ಒಳಗೊಂಡಿರುವ ನ್ಯಾಯಪೀಠವು ಪೂರ್ಣ ಸ್ವಾತಂತ್ರ್ಯನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="Briefhead"><strong>ನವದೆಹಲಿ:</strong> ಅಸ್ಸಾಂನಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿಯನ್ನು (ಎನ್ಆರ್ಸಿ) ಅಂತಿಮಗೊಳಿಸಲು ನೀಡಿರುವ ಜುಲೈ 31ರ ಗಡುವನ್ನು ವಿಸ್ತರಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಬುಧವಾರ ಸ್ಪಷ್ಟಪಡಿಸಿದೆ.</p>.<p>ಎನ್ಆರ್ಸಿಗೆ ಸಂಬಂಧಿಸಿದ ಆಕ್ಷೇಪಗಳನ್ನು ನಿರ್ವಹಿಸುವ ವಿಚಾರದಲ್ಲಿ ಸಂಯೋಜಕ ಪ್ರತೀಕ್ ಹಜೇಲ ಅವರಿಗೆ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಮತ್ತು ನ್ಯಾಯಮೂರ್ತಿ ಆರ್.ಎಫ್. ನರಿಮನ್ ಅವರನ್ನು ಒಳಗೊಂಡಿರುವ ನ್ಯಾಯಪೀಠವು ಪೂರ್ಣ ಸ್ವಾತಂತ್ರ್ಯನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>