ಭಯೋತ್ಪಾದಕರಿಗೆ ಅರ್ಥವಾಗುವ ಭಾಷೆಯಲ್ಲೇ ಅವರಿಗೆ ಉತ್ತರ ನೀಡುವುದನ್ನು ಕೆಲವರು ಇಷ್ಟಪಡುವುದಿಲ್ಲ. ದೇಶದೊಳಗೆ ಭಯೋತ್ಪಾದಕರು ದಾಳಿ ನಡೆಸಿದಾಗ ನಾನು ಸುಮ್ಮನೆ ಕುಳಿತುಕೊಳ್ಳಬೇಕೇ? ಜಗತ್ತಿನ ಮುಂದೆ ಪಾಕಿಸ್ತಾನದ ಬಣ್ಣ ಬಯಲಾದಾಗ ‘ಇವರು’ ಆ ದೇಶದ ಪರ ಮಾತನಾಡಿ ಅವರ (ಪಾಕಿಸ್ತಾನದ) ದೃಷ್ಟಿಯಲ್ಲಿ ಹೀರೊ ಆಗಬೇಕೆಂದು ಸ್ಪರ್ಧೆಗೆ ಬೀಳುತ್ತಾರೆ. ಕಾಂಗ್ರೆಸ್, ಎಸ್ಪಿ,ಬಿಎಸ್ಪಿಜನರ ಭವಿಷ್ಯವನ್ನು ಅಪಾಯಕ್ಕೆ ತಳ್ಳುತ್ತಿವೆ