‘ಬಿಜೆಡಿ ಅಭ್ಯರ್ಥಿ ಪ್ರಕಾಶ್ ಅಗರ್ವಾಲ್ ಅವರ ನಿಧನದಿಂದಾಗಿ ಪತ್ಕುರಾ ವಿಧಾನಸಭೆ ಚುನಾವಣೆ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿತ್ತು. ಇದೀಗ ಚುನಾವಣಾ ಆಯೋಗದ ಆದೇಶದ ಮೇರೆಗೆ ಪ್ರಕ್ರಿಯೆ ನಡೆಯುತ್ತಿದ್ದು, ಬಿಜೆಡಿಯು ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಬಹುದು’ ಎಂದು ರಾಜ್ಯ ಚುನಾವಣಾ ಆಯೋಗದ ಮುಖ್ಯಸ್ಥ ಸುರೇಂದ್ರ ಕುಮಾರ್ ತಿಳಿಸಿದ್ದಾರೆ.