‘ಮಾನವೀಯ ಮೌಲ್ಯಗಳನ್ನು ಕಾಪಾಡುವ ನಿಟ್ಟಿನಲ್ಲಿ ನಮ್ಮದೇ ಆದ ನೀತಿ ಸಂಹಿತೆಯನ್ನು ಕಾಯ್ದುಕೊಂಡು ಬಂದಿದ್ದೇವೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಈವರೆಗೆ ನಡೆಸಿದ ಕಾರ್ಯಾಚರಣೆಗಳು ವೃತ್ತಿಪರತೆಯಿಂದ ಕೂಡಿದ್ದು, ದೇಶಕ್ಕಾಗಿ ಸಮರ್ಪಿತವಾಗಿವೆ’ ಎಂದು ಸೇನೆಯ ಉತ್ತರ ಕಮಾಂಡ್ ಮುಖ್ಯಸ್ಥ ಲೆಫ್ಟಿನಂಟ್ ಜನರಲ್ ರಣಬೀರ್ ಸಿಂಗ್ ಹೇಳಿದ್ದಾರೆ.