<p><strong>ತಿರುವನಂತಪುರ:</strong> ಕೇರಳದ ಕೆಲವೆಡೆ ಭಾರಿ ಮಳೆಯಾಗುತ್ತಿದ್ದುಕೊಚ್ಚಿ ವಿಮಾನ ನಿಲ್ದಾಣವನ್ನು ಭಾನುವಾರ(ಆ.11)ದವರೆಗೂಬಂದ್ ಮಾಡಲಾಗಿದೆ.</p>.<p>ಪೆರಿಯಾರ್ ನದಿಅಪಾಯಮಟ್ಟ ಮೀರಿ ಹರಿಯುತ್ತಿರುವುದರಿಂದ ಕೊಚ್ಚಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಭಾನುವಾರ ಮಧ್ಯಾಹ್ನ 3 ಗಂಟೆಯವರೆಗೂಬಂದ್ ಮಾಡಲಾಗಿದೆ ಎಂದು ವಿಮಾನಯಾನ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಇಡುಕ್ಕಿ, ಮಲಪ್ಪುರಂ, ಕೊಯಿಕೋಡ್,ಕಣ್ಣೂರು, ವಯನಾಡ್ ಜಿಲ್ಲೆಗಳಲ್ಲಿ ’ರೆಡ್ ಅಲರ್ಟ್‘ ಘೋಷಣೆ ಮಾಡಲಾಗಿದೆ.ಜಿಲ್ಲೆಯಲ್ಲಿನ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಜಲಾಶಯಗಳಲ್ಲಿ ಒಳ ಹರಿವು ಹೆಚ್ಚಾಗಿದೆ. ಪ್ರಮುಖ ನದಿಗಳು ಉಕ್ಕಿ ಹರಿಯುತ್ತಿವೆ.</p>.<p>ಕೇರಳದ 12 ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.</p>.<p>ಕಳೆದ ಜೂನ್ 6ರಿಂದ ಆರಂಭವಾದ ಮುಂಗಾರಿಗೆ ಇಲ್ಲಿಯವರೆಗೆ ರಾಜ್ಯದಲ್ಲಿ 29 ಜನರು ಸತ್ತಿದ್ದಾರೆ ಎಂದು ಕೇರಳ ರಾಜ್ಯ ವಿಪತ್ತು ನಿರ್ವಹಣಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಕೇರಳದ ಕೆಲವೆಡೆ ಭಾರಿ ಮಳೆಯಾಗುತ್ತಿದ್ದುಕೊಚ್ಚಿ ವಿಮಾನ ನಿಲ್ದಾಣವನ್ನು ಭಾನುವಾರ(ಆ.11)ದವರೆಗೂಬಂದ್ ಮಾಡಲಾಗಿದೆ.</p>.<p>ಪೆರಿಯಾರ್ ನದಿಅಪಾಯಮಟ್ಟ ಮೀರಿ ಹರಿಯುತ್ತಿರುವುದರಿಂದ ಕೊಚ್ಚಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಭಾನುವಾರ ಮಧ್ಯಾಹ್ನ 3 ಗಂಟೆಯವರೆಗೂಬಂದ್ ಮಾಡಲಾಗಿದೆ ಎಂದು ವಿಮಾನಯಾನ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಇಡುಕ್ಕಿ, ಮಲಪ್ಪುರಂ, ಕೊಯಿಕೋಡ್,ಕಣ್ಣೂರು, ವಯನಾಡ್ ಜಿಲ್ಲೆಗಳಲ್ಲಿ ’ರೆಡ್ ಅಲರ್ಟ್‘ ಘೋಷಣೆ ಮಾಡಲಾಗಿದೆ.ಜಿಲ್ಲೆಯಲ್ಲಿನ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಜಲಾಶಯಗಳಲ್ಲಿ ಒಳ ಹರಿವು ಹೆಚ್ಚಾಗಿದೆ. ಪ್ರಮುಖ ನದಿಗಳು ಉಕ್ಕಿ ಹರಿಯುತ್ತಿವೆ.</p>.<p>ಕೇರಳದ 12 ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.</p>.<p>ಕಳೆದ ಜೂನ್ 6ರಿಂದ ಆರಂಭವಾದ ಮುಂಗಾರಿಗೆ ಇಲ್ಲಿಯವರೆಗೆ ರಾಜ್ಯದಲ್ಲಿ 29 ಜನರು ಸತ್ತಿದ್ದಾರೆ ಎಂದು ಕೇರಳ ರಾಜ್ಯ ವಿಪತ್ತು ನಿರ್ವಹಣಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>