ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರ್ಷದಲ್ಲಿ 230 ಉಗ್ರರ ಸಮಾಧಿ: ಕಲ್ಲು ತೂರಾಟ, ಹಿಂಸಾಚಾರ ಇಳಿಮುಖ

Last Updated 8 ಡಿಸೆಂಬರ್ 2018, 18:26 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿಭದ್ರತಾ ಪಡೆಗಳು ಉಗ್ರರ ವಿರುದ್ಧದ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ.

2018ರಲ್ಲಿ ಈವರೆಗೆ 230ಕ್ಕೂ ಹೆಚ್ಚು ಉಗ್ರರನ್ನು ಹತ್ಯೆ ಮಾಡಲಾಗಿದೆ. ಇದೇ ವೇಳೆ ಉಗ್ರರ ದಾಳಿ ಮತ್ತು ಕಲ್ಲು ತೂರಾಟದಲ್ಲಿ ಗಾಯಗೊಳ್ಳುತ್ತಿದ್ದವರ ಸಂಖ್ಯೆ ಇಳಿಮುಖವಾಗಿದೆ. ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಬಂದ ನಂತರ ಈ ಸಂಖ್ಯೆಯಲ್ಲಿ ಮತ್ತಷ್ಟು ಇಳಿಕೆ ಕಂಡಿದೆ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT