ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪದ್ಮಶ್ರೀ ಪುರಸ್ಕೃತ ಗಾಯಕಿ ಶಾಂತಿ ಹಿರಾನಂದ್ ನಿಧನ

Last Updated 10 ಏಪ್ರಿಲ್ 2020, 15:53 IST
ಅಕ್ಷರ ಗಾತ್ರ

ನವದೆಹಲಿ: ಪದ್ಮಶ್ರೀ ಪುರಸ್ಕೃತ, ಖ್ಯಾತ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಗಾಯಕಿ ಶಾಂತಿ ಹಿರಾನಂದ್ ಚಾವ್ಲಾ(87) ಅವರು
ತೀವ್ರ ಅನಾರೋಗ್ಯದಿಂದ ಶುಕ್ರವಾರ ನಿಧನರಾದರು.

‘ಕಳೆದ ಭಾನುವಾರದಿಂದ ಅವರು ಗುರುಗ್ರಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಗುರುವಾರ ರಾತ್ರಿ ಆರೋಗ್ಯ ಪರಿಸ್ಥಿತಿ
ಹದಗೆಟ್ಟಿತ್ತು’ ಎಂದು ಅವರ ಮಗ ನಿಶ್ಚಿತ್‌ ಚಾವ್ಲಾ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT