ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧವಾಗಿ ಟ್ವೀಟ್ ಮಾಡಿದರೆಂದು ಬೇಟಿ ಬಚಾವೋ, ಬೇಟಿ ಪಢಾವೋ ಆಂದೋಲನ ರಾಯಭಾರಕ್ಕೆ ಪರಿಣೀತಿ ಚೋಪ್ರಾ ಅವರನ್ನು ಕೈಬಿಟ್ಟಿದ್ದಾರೆ ಎಂಬುದು ಸುಳ್ಳು ಎಂದು ಹರಿಯಾಣ ಸರ್ಕಾರ ಹೇಳಿದೆ.
ಆಂದೋಲನದ ರಾಯಭಾರಿಯಾಗಿ ಅವರನ್ನು ಆಯ್ಕೆ ಮಾಡುವಾಗಲೇ ಏಪ್ರಿಲ್ 2017ರವರೆಗೆ ಮಾತ್ರ ಎಂದು ಒಪ್ಪಂದ ಮಾಡಿಕೊಳ್ಳಲಾಗಿತ್ತು. ತಂದನಂತರ ಅವರನ್ನು ಮುಂದುವರಿಸಲಿಲ್ಲ ಎಂದು ಹರಿಯಾಣ ಸರ್ಕಾರ ಹೇಳಿದೆ.