ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಣೀತಿ ಕೈಬಿಟ್ಟಿಲ್ಲ, 2017ಕ್ಕೆ ಒಪ್ಪಂದ ಮುಗಿದಿದೆ: ಹರಿಯಾಣ ಸರ್ಕಾರ

Last Updated 21 ಡಿಸೆಂಬರ್ 2019, 5:25 IST
ಅಕ್ಷರ ಗಾತ್ರ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧವಾಗಿ ಟ್ವೀಟ್ ಮಾಡಿದರೆಂದು ಬೇಟಿ ಬಚಾವೋ, ಬೇಟಿ ಪಢಾವೋ ಆಂದೋಲನ ರಾಯಭಾರಕ್ಕೆ ಪರಿಣೀತಿ ಚೋಪ್ರಾ ಅವರನ್ನು ಕೈಬಿಟ್ಟಿದ್ದಾರೆ ಎಂಬುದು ಸುಳ್ಳು ಎಂದು ಹರಿಯಾಣ ಸರ್ಕಾರ ಹೇಳಿದೆ.

ಆಂದೋಲನದ ರಾಯಭಾರಿಯಾಗಿ ಅವರನ್ನು ಆಯ್ಕೆ ಮಾಡುವಾಗಲೇ ಏಪ್ರಿಲ್ 2017ರವರೆಗೆ ಮಾತ್ರ ಎಂದು ಒಪ್ಪಂದ ಮಾಡಿಕೊಳ್ಳಲಾಗಿತ್ತು. ತಂದನಂತರ ಅವರನ್ನು ಮುಂದುವರಿಸಲಿಲ್ಲ ಎಂದು ಹರಿಯಾಣ ಸರ್ಕಾರ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT