ಈ ಮೊದಲು ಏಪ್ರಿಲ್ 3ರವರೆಗೆ ಅಧಿವೇಶನ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ಕೋವಿಡ್–19ರಿಂದಾಗಿ ಅಧಿವೇಶನಮುಂದೂಡುವ ನಿರ್ಧಾರ ಕೈಗೊಳ್ಳಲಾಯಿತು. ಕೊರೊನಾ ವೈರಸ್ ಭೀತಿಯಿಂದಾಗಿ ಟಿಎಂಸಿ, ಶಿವಸೇನಾ, ತೃಣಮೂಲ ಕಾಂಗ್ರೆಸ್ ಹಾಗೂ ಎನ್ಸಿಪಿ ಸೇರಿದಂತೆ ಹಲವು ಪಕ್ಷಗಳು ಅಧಿವೇಶನಕ್ಕೆ ಹಾಜರಾಗದಿರಲು ನಿರ್ಧರಿಸಿದ್ದವು.