ಕೊನೆಯ ಬಾರಿಗೆ ನಾನು ಇಲ್ಲಿ ಬಂದಿದ್ದಾಗ, ರಾಮ ಮಂದಿರದ ವಿಚಾರವು ಗೊಂದಲದಲ್ಲಿತ್ತು. ನಾನು 2018ರ ನವೆಂಬರ್ನಲ್ಲಿ ನಾನಿಲ್ಲಿಗೆ ಬಂದಿದ್ದೆ. ಆದರೆ 2019ರ ನವೆಂಬರ್ನಲ್ಲಿ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿತು. ನಾನು ಕೂಡ ಮುಖ್ಯಮಂತ್ರಿಯಾಗಿದ್ದೇನೆ. ಇದೀಗ ನಾನು ಮೂರನೇ ಬಾರಿಗೆ ಇಲ್ಲಿಗೆ ಬಂದಿದ್ದೇನೆ ಮತ್ತು ನಾನು ಇಲ್ಲಿಗೆ ಬಂದಾಗಲೆಲ್ಲಾ ನನಗೆ ಅದು ಒಳ್ಳೆಯ ಸುದ್ದಿಯನ್ನು ತರುತ್ತದೆ ಎಂದು ತಿಳಿಸಿದರು.