ಸ್ಥಳದಲ್ಲಿದ್ದ, ಸಂಸದ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್ ಅವರ ಬೆಂಬಲಿಗರು ಮಳೆಯಿಂದ ಸಂತ್ರಸ್ತರಾದವರಿಗೆ ನೆರವು ನೀಡದ ಸರ್ಕಾರದ ಧೋರಣೆ ಖಂಡಿಸಿ ಘೋಷಣೆಗಳನ್ನು ಕೂಗುತ್ತಿದ್ದರು.ಘಟನೆ ಕುರಿತಂತೆ ಯಾದವ್, ‘ಘಟನೆಗೂ ನಮ್ಮ ಪಕ್ಷಕ್ಕೂ ಸಂಬಂಧವಿಲ್ಲ. ಜನರಲ್ಲಿ ಅಧಿಕಾರಲ್ಲಿರುವವವರ ವಿರುದ್ಧ ಆಕ್ರೋಶವಿದೆ. ಅದು, ಹೀಗೆ ವ್ಯಕ್ತವಾಗಿದೆ’ ಎಂದು ಪ್ರತಿಕ್ರಿಯಿಸಿದ್ದಾರೆ.